International News: ಸಾಮಾನ್ಯವಾಗಿ ನಮಗೆ ಶೀತ ನೆಗಡಿ ಬಂದರೆ, ನಾವು ಭಾರತೀಯರು ಮನೆಯಲ್ಲಿಯೇ ಇರುವ ಡೋಲೋ ಅಥವಾ ಯಾವುದಾದರೂ ಶೀತ-ಕೆಮ್ಮಿನ ಮಾತ್ರೆ ತೆಗೆದುಕೊಳ್ಳುತ್ತೇವೆ. ಕಶಾಯ, ತುಳಸಿ ರಸ, ಶುಂಠಿ-ಜೇನುತುಪ್ಪ ಹೀಗೆ ಹಲವು ಮದ್ದು ಮಾಡಿಕೊಳ್ಳುತ್ತೇವೆ. ಏನೇ ಮಾಡಿದರೂ ವಾಸಿಯಾಗದಿದ್ದಲ್ಲಿ, ಆಸ್ಪತ್ರೆಗೆ ಹೋಗುತ್ತೇವೆ.
ಅದೇ ರೀತಿ ವಿದೇಶದಲ್ಲಿ ಓರ್ವ ಮಹಿಳೆ ಶೀತ-ಕೆಮ್ಮು ಬಂತೆಂದು ಮನೆಯಲ್ಲೇ ಇದ್ದ ಯಾವುದೇ...
state news
ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು...