Monday, March 23, 2026

tablets

ಕೆಮ್ಮು-ಶೀತ ಬಂತೆಂದು ಕೈಗೆ ಸಿಕ್ಕ ಮಾತ್ರೆ ಸೇವಿಸಿದ ಮಹಿಳೆ, ಕಣ್ಣಿಂದ ಬಂತು ರಕ್ತ..!

International News: ಸಾಮಾನ್ಯವಾಗಿ ನಮಗೆ ಶೀತ ನೆಗಡಿ ಬಂದರೆ, ನಾವು ಭಾರತೀಯರು ಮನೆಯಲ್ಲಿಯೇ ಇರುವ ಡೋಲೋ ಅಥವಾ ಯಾವುದಾದರೂ ಶೀತ-ಕೆಮ್ಮಿನ ಮಾತ್ರೆ ತೆಗೆದುಕೊಳ್ಳುತ್ತೇವೆ. ಕಶಾಯ, ತುಳಸಿ ರಸ, ಶುಂಠಿ-ಜೇನುತುಪ್ಪ ಹೀಗೆ ಹಲವು ಮದ್ದು ಮಾಡಿಕೊಳ್ಳುತ್ತೇವೆ. ಏನೇ ಮಾಡಿದರೂ ವಾಸಿಯಾಗದಿದ್ದಲ್ಲಿ, ಆಸ್ಪತ್ರೆಗೆ ಹೋಗುತ್ತೇವೆ. ಅದೇ ರೀತಿ ವಿದೇಶದಲ್ಲಿ ಓರ್ವ ಮಹಿಳೆ ಶೀತ-ಕೆಮ್ಮು ಬಂತೆಂದು ಮನೆಯಲ್ಲೇ ಇದ್ದ ಯಾವುದೇ...

ಅವಧಿ ಮುಗಿದರೂ ಮಾತ್ರೆಗಳಿಗಿಲ್ಲ ಮುಕ್ತಿ

state news ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್​, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img