Wednesday, March 11, 2026

#tagarupalya movie

Sandalwood: ‘ಟಗರು ಪಲ್ಯ’ ಸಿನಿಮಾ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್

ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img