Sunday, September 13, 2026

Tahsildar office premises

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img