Thursday, July 30, 2026

Tahsildar office premises

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img