Wednesday, August 19, 2026

tahsildar suspend

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img