Sunday, September 6, 2026

Take dose of vaccine

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...

ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಇಂದಿನಿಂದ ಮೂರನೇ ಹಂತದ ಕೊರೋನಾ ಲಸಿಕಾ ಅಭಿಯಾನ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಇಂದು ಬೆಳಿಗ್ಗೆ ತೆಗೆದುಕೊಂಡಿದ್ದಾರೆ. ಲಸಿಕೆ ಪಡೆದ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ, ಏಮ್ಸ್ನಲ್ಲಿ ನನ್ನ ಮೊದಲ ಕೊರೊನಾ ಲಸಿಕೆ ಡೋಸ್ನ್ನು ಪಡೆದುಕೊಂಡಿದ್ದೇನೆ ಎಂದು ಬರೆದುಕೊಂಡಿರುವ ಮೋದಿ, ಕೊವಿಡ್ 19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img