Wednesday, March 18, 2026

tala Cauvery

ಕರುನಾಡ ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ!

ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img