ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...