Tuesday, March 10, 2026

Talakadu Srinivasatatachar Srivatsa

ಛಲವಾದಿ ನಾರಾಯಣಸ್ವಾಮಿ, MLA ಶ್ರೀವತ್ಸ ವಿರುದ್ಧ ಕೇಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.‌ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್‌ ದಾಖಲಿಸಲಾಗಿದೆ. ಸೆಕ್ಷನ್‌...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img