Tuesday, August 4, 2026

Talakadu Srinivasatatachar Srivatsa

ಛಲವಾದಿ ನಾರಾಯಣಸ್ವಾಮಿ, MLA ಶ್ರೀವತ್ಸ ವಿರುದ್ಧ ಕೇಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.‌ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್‌ ದಾಖಲಿಸಲಾಗಿದೆ. ಸೆಕ್ಷನ್‌...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img