Sunday, February 16, 2025

#talented womens

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img