Friday, July 4, 2025

taliban

Taliban New Rules: ಹೆಣ್ಮಕ್ಕಳು ಜೋರಾಗಿ ಮಾತನಾಡುವಂತಿಲ್ಲ.. ಹಾಡು ಹಾಡುವಂತಿಲ್ಲ: ತಾಲಿಬಾನ್​ ಹೊಸ ಕಾನೂನು

ಇಸ್ಲಾಮಾಬಾದ್: ಅಫ್ಘಾನಿಸ್ತಾನ (Afghanistan)ದಲ್ಲಿ ದಿನಕ್ಕೊಂದು ಕಾನೂನನ್ನು ಜಾರಿಗೆ ತರುತ್ತಿರುವ ತಾಲಿಬಾನ್ ಇದೀಗ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ತಮ್ಮ ಮುಖ ತೋರಿಸುವುದು, ಜೋರಾಗಿ ಮಾತನಾಡುವುದು ಮತ್ತು ಹಾಡು, ಕವಿತೆಗಳನ್ನು ಹೇಳುವುದನ್ನು ನಿಷೇಧಿಸಿದೆ. ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Hibatullah Akhundzada) ಈ ಹೊಸ ಕಾನೂನನ್ನು ಅನುಮೋದಿಸಿದ್ದು, ತಾಲಿಬಾನ್ ಸಚಿವಾಲಯ (Taliban's Justice Ministry) ಇದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. https://youtu.be/5H-xWjzbsJQ?si=xHhVGm5yabn-qOyn   ತಾಲಿಬಾನ್​ನ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಮಹಿಳಾ ವಾಲಿಬಾಲ್ ಆಟಗಾರ್ತಿಯ ಶಿರಚ್ಛೇದನ..!

www.karnatakatv.net: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜೂನಿಯರ್ ಮಹಿಳಾ ವಾಲಿಬಾಲ್ ಟೀಂನ ಸದಸ್ಯೆಯೋಬ್ಬಳ ಶಿರಚ್ಛೇದನ ಮಾಡಿದ್ದಾರೆ, ತಾಲಿಬಾನಿಗಳೂ ತಮ್ಮ ಮೊದಲಿಗಿಂದ ಈಗ ಸ್ವಲ್ಪ ಸುಧಾರಿಸಿರುವ ಬಗ್ಗೆ ಹೇಳಿದ ಹೇಳಿಕೆಯನ್ನು ಸುಳ್ಳು ಮಾಡಿದ್ದಾರೆ. ಮತ್ತೆ ತಮ್ಮ ಕ್ರೌರ್ಯ ಮೆರೆದಿದ್ದಾರೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯ ಶಿರಚ್ಛೇದನ ಮಾಡಿರುವ ತಾಠಲಿಬಾನಿಗಳು ಅವರ ಪೋಷಕರಿಗೆ ಈ ವಿಷಯವನ್ನು ಎಲ್ಲಿಯೂ ಬಾಯಿಬಿಡದಂತೆ ಬೆದರಿಕೆ...

ಪುರುಷರು ಗಡ್ಡ ತೆಗೆಯೋದಕ್ಕೆ ನಿಷೇಧ ಹೇರಿದ ತಾಲಿಬಾನ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ದಮನಕಾರಿ ನೀತಿ ಅನುಸರಿಸುತ್ತಿರೋ ತಾಲಿಬಾನಿಗಳು ಸದ್ಯ ಪುರುಷರಿಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಿದೆ.  ಆಧುನಿಕ ಕೇಶ ವಿನ್ಯಾಸ, ಶೇವ್ ಅಥವಾ ಟ್ರಿಮ್ ಮಾಡಲೇಬಾರದು ಅಂತ ಪುರುಷರಿಗೆ ಸೂಚನೆ ನೀಡಿದೆ. ಇನ್ನು ಕಟಿಂಗ್ ಶಾಪ್ ಗಳಲ್ಲಿ ಯಾವುದೇ ಮ್ಯೂಸಿಕ್ ಆಗಲಿ ಶ್ಲೋಕಗಳನ್ನಾಗಲಿ ಹಾಕುವಂತಿಲ್ಲ ಅಂತ ಆದೇಶಿಸಿದೆ.  ಆದ್ರೆ ನಾವು ಬದಲಾಗಿದ್ದೇವೆ ಅಂತ ಹೇಳುತ್ತಿರೋ ತಾಲಿಬಾನಿಗಳು...

ಐಪಿಎಲ್ ಗೆ ತಾಲಿಬಾನ್ ನಿಷೇಧ..!

www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ  ಐಪಿಎಲ್  ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...

ಮಾಜಿ ಸಚಿವರೀಗ ಪಿಜ್ಜಾ ಡೆಲಿವರಿ ಬಾಯ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...

ತಾಲಿಬಾನಿಗರಿಗೆ ಆರ್ಥಿಕ ದಿಗ್ಬಂಧನ..!

www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ  ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...

ಕಂದಹಾರ್ ಮತ್ತು ಲಷ್ಕರ್ ತಾಲಿಬಾನ್ ವಶಕ್ಕೆ

www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ' ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 'ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ.  ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img