Tuesday, March 10, 2026

Taliban Terror

ತಾಲಿಬಾನಿಗಳ ಕ್ರೌರ್ಯಕ್ಕೆ ಕೊನೆ

www.karnatakatv.net: ಅಫ್ಘಾನಿಸ್ತಾನವನ್ನು ಶತಾಯಗತಾಯ ವಶಕ್ಕೆ ಪಡೆಯಲೇಬೇಕು ಅಂತ ಟೊಂಕ ಕಟ್ಟಿ ನಿಂತಿರೋ ತಾಲಿಬಾನಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ತಮ್ಮದೇ ರಾವಣ ರಾಜ್ಯ ಸ್ಥಾಪನೆಗೆ ಮುಂದಾಗಿರೋ ತಾಲೀಬಾನಿಗಳ ಕ್ರೌರ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಫ್ಘಾನ್ ನಾಗರೀಕರು ಮತ್ತು ವಲಸಿಗರನ್ನು ಒಕ್ಕಲೆಬ್ಬಿಸಿ, ಕ್ರೌರ್ಯ ಮೆರೆಯುತ್ತಿರೋ ಉಗ್ರರು ಇದೀಗ ಪಂಜ್ ಶೀರ್ ಕಣಿವೆಯತ್ತ ಲಗ್ಗೆಯಿಟ್ಟಿದ್ದಾರೆ. ತಾಲಿಬಾನಿಗಳ ನಿಗ್ರಹಕ್ಕೆ ಇದಾಗಲೇ ಅಫ್ಘಾನಿಸ್ತಾನದಲ್ಲಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img