Saturday, September 19, 2026

taliban

ತಾಲಿಬಾನಿಗರಿಗೆ ಆರ್ಥಿಕ ದಿಗ್ಬಂಧನ..!

www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ  ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...

ಕಂದಹಾರ್ ಮತ್ತು ಲಷ್ಕರ್ ತಾಲಿಬಾನ್ ವಶಕ್ಕೆ

www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ' ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 'ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ.  ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img