ಕೆಲವು ತಿಂಗಳಿನಿಂದ ರಾಜ್ಯ ರಾಜಕೀಯದ ಬಗ್ಗೆ ಮೌನವಾಗಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದ್ದಕ್ಕಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕಾ ಪ್ರಹಾರವನ್ನೇ ಡಿಸಿಎಂ ವಿರುದ್ದ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರಿಗೆ ನನ್ನನ್ನು ಕಂಡರೆ ಲವ್ ಜಾಸ್ತಿ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್...
ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡುವಿನ ಟಾಕ್ ಫೈಟ್ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...