Friday, October 25, 2024

talkwar

Shivaraj tangadagi ; ಸಿಟಿ ರವಿ ಮಾತಿಗೆ ತಂಗಡಗಿ ವಾಗ್ದಾಳಿ..!

ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕರು  ಕಾಂಗ್ರೆಸ್ ಗ್ಯಾರಂಟಿ ಮತ್ತು ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಆಗಾಗ ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದು  ಈಗ ಸಿಟಿ ರವಿಯವರ ಮಾತಿಗೆ ಕನ್ನಡ ಮತ್ತು‌ ಸಂಸ್ಕೃತಿ‌ ಇಲಾಖೆ ಸಚಿವ ಶಿವರಾಜ‌ ತಂಗಡಗಿ‌ಯವರು ವಾಗ್ದಾಳಿ ನಡೆಸಿದ್ದಾರೆ. ಸಿಟಿ ರವಿ ಅವರಿಗೆ ಸಮಾಧಾನ ಇಲ್ಲಾ ಟೆನಶನ್‌ಗೆ‌ ಬಿದ್ದು...

ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ

ಹಾಸನ: ಅರಸೀಕೆರೆ :ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದು ಅಂತ ಹೇಳ್ತಿಯಲಪ್ಪ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಅವತ್ತು ಹೇಳಿ ಪಕ್ಷ ಬಿಡಬೇಕಾಗಿತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ ಮಾಡಿದರು. 82ನೇ ದಿನದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ...

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...

ಸ್ವಜನಪಕ್ಷಪಾತ

political news ಜನರ ಮನೆ ಮನೆಗೆ ತಲುಪಿ ಅವರ ನೋವು ನಲಿವಿನಲ್ಲಿ ಭಾಗಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತಾ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಹೊರಡಿಸುವ ಮೂಲಕ ಇಂತಹ ಜೋಜನೆಗಳೀಂದ ನಿಮಗೆ ಅನುಕೂಲವಾಗಲಿದೆ ಅದಕ್ಕಾಗಿ ನಾವು ಈ ರೀತಿಯ ಜೋಜನೆಗಳನ್ನು ಪ್ರನಾಳಿಕೆಯಲ್ಲಿ ಹೊರಡಿಸಿದ್ದೇವೆ ಎಂದು ಪ್ರಚಾರ ಮಾಡುತಿದ್ದಾರೆ.ಜೆಡಿಎಸ್ ಪಕ್ಷವು ಸಹ ಪಂಚರತ್ನ ಯಾತ್ರೆಯ ಮೂಲಕ ಉಚಿತ ವಿದ್ಯಾಭ್ಯಾಸ....

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ

political news ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...

ಬಿ.ಸಿ ಪಾಟೀಲ್ ಗೆ  ಕೈ  ಬಿಸಿ 

political news  ರಾಜ್ಯ ರಾಜಕೀಯದಲ್ಲಿ ವಾದ ಪ್ರತಿವಾದಗಳ ಸರಣಿ ಶುರುವಾದ ಹಾಗಿದೆ. ಒಬ್ಬರ ನಂತರ ಒಬ್ಬರು ಎಂಬಂತೆ. ಕಾಂಗ್ರೇಸ್ ಪಕ್ಷದ ನಾಯಕರು ಬಿಜೆಪಿಯವರ ಮೇಲೆ. ಹಾಗೂ ಬಿಜೆಪಿ ನಾಯಕರು ಕಾಂಗ್ರೇಸ್ ನವರ ಮೇಲೆ ಅವಹೇಳನಕಾರಿ ಪದಬಳಕೆ ಮಾಡಿ ವ್ಯಂಗ್ಯ ಮಾಡುವುದು  ಮತ್ತು ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ತರುವ ಕೆಲಸ ಮಾಡುವುದಲ್ಲದೆ ರಾಜ್ಯದ ಜನರ ದೃಷ್ಡಿಯಲ್ಲಿ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img