Wednesday, February 11, 2026

Tallywood

`ಅರ್ಜುನ ರೆಡ್ಡಿ’ಗೆ ಜೋಡಿಯಾದ ಮಂಗಳೂರಿನ ಹುಡುಗಿ.!

ವಿಜಯ್ ದೇವರಕೊಂಡ ತೆಲಗು ಚಿತ್ರರಂಗದ ಉದಯೋನ್ಮುಖ ನಟ. ಇವರು `ನುವ್ವಿಲಾ' ಚಿತ್ರದ ಮೂಲಕ ತೆಲುಗು ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅದರೆ ಇವರಿಗೆ ಹೆಸರು ತಂದು ಕೊಟ್ಟಿದ್ದು ನಾನಿ ನಾಯಕನಾಗಿ ನಟಿಸಿದ `ಯವಡೇ ಸುಬ್ರಮಣ್ಯ' ಚಿತ್ರದಿಂದ ಮೂಲಕ. `ಪೆಳ್ಳಿ ಚೂಪುಲು' ಚಿತ್ರದ ಮೂಲಕ ನಾಯಕನಾಗಿ ಹೆಸರು ಪಡೆದರು. ಆದರೆ `ಅರ್ಜುನ ರೆಡ್ಡಿ' ಸಿನಿಮಾ ಇವರಿಗೆ...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img