Thursday, April 30, 2026

Taluk Hosiptal

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img