Sunday, September 20, 2026

Taluk Hosiptal

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img