Monday, December 22, 2025

Taluk Panchayat

ಜಿಪಂ-ತಾಪಂ ಚುನಾವಣೆ ವಿಳಂಬ: ಸರ್ಕಾರಕ್ಕೆ ‘ಕವಟಗಿಮಠ’ ಆಗ್ರಹ!

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img