Tuesday, August 4, 2026

Taluk Panchayat Elections

ಮುಂದಿನ ಚುನಾವಣೆಗಳಿಗೆ ಸುರ್ಜೇವಾಲಾ ಬಿಗ್ ಪ್ಲಾನ್!

ರಾಜ್ಯದಲ್ಲಿ ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ತಯಾರಿ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುನ್ಸಿಪಲ್ ಮತ್ತು ಗ್ರಾಮೀಣ ಚುನಾವಣೆಗೂ ಮುನ್ನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img