Movie News: ರಜನಿಕಾಂತ್ ಅಳಿಯ ನಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆಂದು ಈಗಾಗಲೇ ಎಲ್ಲರಿಗೂ ಗೊತ್ತಿತ್ತು. ಆದರೆ ಕೆಲ ದಿನಗಳ ಹಿಂದೆ, ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರಿಬ್ಬರು ಮತ್ತೆ ಒಂದಾಗಲಿದ್ದಾರೆಂದು ಅಭಿಮಾನಿಗಳು ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಗಿದ್ದು, ಇಂದು ಧನುಷ್ ಮತ್ತು ಐಶ್ವರ್ಯ ವಿಚ್ಛೇದನ ತೆಗೆದುಕೊಂಡು, 20 ವರ್ಷಗಳ ದಾಂಪತ್ಯ ಜೀವನಕ್ಕೆ...
film News
ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ. ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
ಕರ್ನಾಟಕ ಟಿವಿ
: ತಮಿಳುನಾಡಿನಲ್ಲಿ ಕಳೆದ 10 ದಿನಗಳ ಹಿಂದೆ ಎರಡ್ಮೂರು ಜಿಲ್ಲೆ ರೆಡ್ ಝೋನ್ ಇತ್ತು. 3 ಸಾವಿರ ಸೋಂಕಿರಲ್ಲಿ
50% ಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ರು. ಸೋಂಕಿತರಿಗೆ ಹೋಲಿಸಿದ್ರೆ ಸಾವಿನ ಪ್ರಮಾಣ ದೇಶದಲ್ಲಿಯೇ
ಕಡಿಮೆ ಇತ್ತು.. ಕಳೆದ 10 ದಿನಗಳ ಹಿಂದೆ ಚೆನ್ನೈನ ಕೊಯಂಬೇಡು ಮಾರ್ಕೆಟ್ ನಲ್ಲಿ ಸ್ಪೋಟವಾದ ಕೊರೊನಾ ಸುನಾಮಿ
3 ಸಾವಿರದಲ್ಲಿದ್ದ ಸೋಂಕಿತರ ಸಂಖ್ಯೆಯನ್ನ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...