Wednesday, July 1, 2026

Tamil actor

ನನ್ನ ಮಕ್ಕಳನ್ನು ನೋಡಲು ಬಿಡ್ತಿಲ್ಲ! ನಟ ಜಯಂ ರವಿ ಕಣ್ಣೀರು

ತಮಿಳು ನಟ ಜಯಂ ರವಿ ಇದೀಗ ತಮ್ಮ ವೈಯಕ್ತಿಕ ಜೀವನದ ಸಂಕಷ್ಟಗಳನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ, ಅವರ ಹೇಳಿಕೆ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ನಿ ಆರತಿ ರವಿ ಜೊತೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೆ ತಮ್ಮ ಯಾವುದೇ ಸಿನಿಮಾಗಳು ಬಿಡುಗಡೆಯಾಗುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಂ ರವಿ, ʼನನ್ನ ಮಕ್ಕಳನ್ನು ನೋಡಲು...

‘ಸೂಪರ್‌ಸ್ಟಾರ್’ ಆಗಿ ಮೆರೆದು ಭಾರತ ಬಿಟ್ಟು ದುಬೈಗೆ ಶಿಫ್ಟ್ ಆದ ಸ್ಟಾರ್ ನಟ!

ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್‌ನ ಸೂಪರ್ ಸ್ಟಾರ್ ತಲಾ ಅಜಿತ್ ಕುಮಾರ್. ಯಾಕೆ ಅಜಿತ್ ತಮ್ಮ ಸ್ವದೇಶವನ್ನು ಬಿಟ್ಟು ಹೊರಟಿದ್ದಾರೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ಮಾಹಿತಿಯ ಪ್ರಕಾರ, ಅಜಿತ್ ಈಗ ಭಾರತದ ಪ್ರಜೆ...

ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img