Friday, July 11, 2025

Tamil movie

Movie News: ಬಳುಕುವ ಬಳ್ಳಿಯಂತಿದ್ದ ನಟಿ ಅಚಾನಕ್ ಆಗಿ ಊದಿಕೊಂಡಿದ್ದೇಕೆ..?

Movie News: ಸೆಲೆಬ್ರಿಟಿಗಳು ಅಂದ್ರೆ ಹಾಗೆ. ನಾವು ಮೊದಲು ನೋಡಿದಾಗ ಹೇಗಿದ್ದರೋ, ಅವರು ವಯಸ್ಸಾದರೂ ಅದೇ ರೀತಿ ಇದ್ದಾಗಲೇ, ಚೆಂದ. ಅವರಿಗೆ ವಯಸ್ಸಾಗಿ ಬಿಟ್ಟರೆ, ಮೂಲೆಗುಂಪಾದಂತೆ. ಹಾಗಾಗಿಯೇ ನಟ ನಟಿಯರು ಅದಷ್ಟು ಡಯಟ್ ಮಾಡಿ, ತಮ್ಮ ಯವ್ವನವನ್ನು ಮೆಂಟೇನ್ ಮಾಡಲು ಹೆಣಗಾಡುತ್ತಾರೆ. https://youtu.be/EFkBqTLtRpE ಆದರೆ ಇಲ್ಲೋರ್ವ ನಟಿ ಮುದ್ದುಮುದ್ದಾಗಿ, ಬಳಕುವ ಬಳ್ಳಿಯಂತಿದ್ದರು. ಆದರೆ ಸಡನ್ನಾಗಿಊದಿಕೊಂಡಿದ್ದು, ಇವರನ್ನು ನೋಡಿ...

ಹೊಸ ಚಿತ್ರಕ್ಕಾಗಿ ಕನ್ನಡ ಕಲಿತ ಸಾಯಿ ಪಲ್ಲವಿ.!

ಸಾಯಿ ಪಲ್ಲವಿ ವೃತ್ತಿ ಜೀವನದಲ್ಲಿ ವೈದ್ಯರಾಗಿದ್ದು, 2015 ರಲ್ಲಿ 'ಪ್ರೇಮಂ' ಎಂಬ ಮಲಯಾಳಂ ಸಿನಿಮಾದ ಮೂಲಕ ಮೊದಲ ಬಾರಿ ನಟಿಸಿ ತೆರೆ ಮೇಲೆ ಕಾಣಿಸಿಕೊಂಡರು. ನಂತರ 1016 ರಲ್ಲಿ 'ಕಾಳಿ' ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಜೊತೆ ನಟಿಸಿದರು. 1017 ರಲ್ಲಿ ತೆಲುಗು ಚಿತ್ರರಂಗದಲ್ಲಿ 'ಫಿದಾ' ಚಿತ್ರದಲ್ಲಿ ಅಭಿನಯಿಸಿದರು. 1018 ರಲ್ಲಿ ವಿಜಯ್ ನಿರ್ದೇಶಿಸಿದ ದಿಯಾ...

ಸೂಪರ್‌ಸ್ಟಾರ್ ಗೆ ಜೊತೆಯಾದ ಸೆಂಚುರಿ ಸ್ಟಾರ್.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...

ಆಸ್ಕರ್ ಅಂಗಳಕ್ಕೆ ಎಂಟ್ರಿ ಕನ್ನಡಿಗ ಗೋಪಿನಾಥ್ ಜೀವನಾಧಾರಿತ ಚಿತ್ರ ‘ಸೂರರೈ ಪೊಟ್ರು’

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಚಿತ್ರ ಸೂರರೈ ಪೊಟ್ರು ಆಸ್ಕರ್ ಅಂಗಳಕ್ಕೆ ಎಂಟ್ರಿ ಕೊಟ್ಟಿದೆ. ಸೂರ್ಯ ಹಾಗೂ ಅರ್ಪಣ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಈ ತಮಿಳು ಚಿತ್ರದಲ್ಲಿ ಗೋಪಿನಾಥ್ ದೇಶಕ್ಕಾಗಿ ಕೊಟ್ಟ ಕೊಡುಗೆಯನ್ನು ಅದ್ಭುತವಾಗಿ ತೆರೆಮೇಲೆ ತಂದಿತ್ತು ಚಿತ್ರತಂಡ. ಇಡೀ ಕಥೆಗೆ ಸಿನಿಮಂದಿಯ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಅಕಾಡೆಮಿ ಆಫ್ ಮೋಶನ್ ಪಿಕ್ಚರ್ ಆಫ್ ಆರ್ಟ್ ಆ್ಯಂಡ್...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img