Sunday, October 5, 2025

Tamil nadu

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ನಿಷೇಧ

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ, ಕೋಲ್ಡ್ರಿಫ್‌ ಸಿರಪ್ ಎಂದು ಶಂಕಿಸಲಾಗಿದೆ. ಚೆನ್ನೈ ಮೂಲದ ಕಂಪನಿ ತಯಾರಿಸಿದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ಅನ್ನು‌, ತಮಿಳುನಾಡಿನಾದ್ಯಂತ ಇನ್ಮುಂದೆ ಮಾರಾಟ ಮಾಡುವಂತಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ...

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....

All party meeting: ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ..!

ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...

Actor Kamal Haasan ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...

Jallikattu ನಡೆಸಲು ಸರ್ಕಾರದ ಅನುಮತಿ ನೀಡಿದೆ : ಆದರೆ RTPCR ಟೆಸ್ಟ್ ಕಡ್ಡಾಯ

ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ. ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...

ಮಗುವಿನ ಜೀವ ತೆಗೆದ ಟಿವಿ ನೋಡುವ ಆಸೆ: ನದಿಯಲ್ಲಿ ಶವ ಪತ್ತೆ, ಕೊಲೆಗಾರ ಅರೆಸ್ಟ್..!

ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img