Wednesday, August 26, 2026

Tamil Nadu assembly elections

ನಟ ವಿಜಯ್‌ ಗೆಲುವಿಗೆ ಕಾರಣವೇನು..? ಚುನಾವಣಾ ಪ್ರಣಾಳಿಕೆಯಲ್ಲಿ ಏನಿತ್ತು..!

ಸಿನಿಮಾ ಸ್ಟಾರ್‌ಗಳು ರಾಜಕೀಯಕ್ಕೆ ಬರೋದು ಇತ್ತೀಚೆಗಿನ ದಿನಗಳಲ್ಲಿ ಟ್ರೆಂಡಿಂಗ್‌ ಆಗಿಬಿಟ್ಟಿದೆ.. ಕೆಲವರು ತಮ್ಮ ನಟನೆಗೆ ಅಭಿಮಾನಿಗಳನ್ನು ಹೊಂದಿದ್ದರೆ ಇನ್ನು ಕೆಲವರು ತಮ್ಮ ವ್ಯಕ್ತಿತ್ವಕ್ಕು ಫ್ಯಾನ್ಸ್‌ ಹೋದಿರುತ್ತಾರೆ ಅನ್ನುವುದಕ್ಕೆ ತಮಿಳು ನಟ ವಿಜಯ್‌ ಸಾಕ್ಷಿ. ಮೊದಲು ಅವಮಾನ ಆದ್ರು ಈಗ ಗೆದ್ದು ಬೀಗಿದ್ದಾರೆ. ಹೌದು, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸಿನಿಮಾ ಸ್ಟಾರ್ ದಳಪತಿ ವಿಜಯ್ ನೇತೃತ್ವದ...

ತಮಿಳುನಾಡನ್ನ ಗೆಲ್ಲೋಕೆ ಪಣ ತೊಟ್ಟ BJP

ಪಶ್ಚಿಮ ಬಂಗಾಳದ ಬಳಿಕ ತಮಿಳುನಾಡಿನಲ್ಲಿ ಅಮಿತ್ ಶಾ ಅವರ ಭರ್ಜರಿ ಚುನಾವಣೆಯ ಕಹಳೆ ಮೊಳಗಿದೆ. ಇದುವರೆಗೆ ಅಧಿಕಾರ ಹಿಡಿಯಲು ಸಾಧ್ಯವಾಗದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆಗಳಿಗೆ ಮುನ್ನವೇ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಂತರ ತಮಿಳುನಾಡಿಗೆ ಭೇಟಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img