Thursday, November 13, 2025

Tamil Nadu Dispute

ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ, ‘ಕರ್ನಾಟಕಕ್ಕೆ ನ್ಯಾಯ’ ಎಂದ ಡಿಕೆಶಿ!

ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು. ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img