Tuesday, March 24, 2026

Tamil Nadu government

Tamilunadu : ಮದ್ಯ ದುರಂತ : ಅಣ್ಣಮಲೈ ಕಾರಣ!?

ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...

ಸಿನಿಮಾ ಥಿಯೇಟರ್ ನಲ್ಲಿ 100% ಆಸನಗಳ ಭರ್ತಿ ನಿರ್ಧಾರ ವಾಪಸ್ ಪಡೆದ ತಮಿಳುನಾಡು ಸರ್ಕಾರ.. ಕಾರಣವೇನು..?

ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.  ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img