ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...