ಕಾವೇರಿ ನೀರು ಹಂಚಿಕೆ ವಿವಾದವು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆಗಸ್ಟ್ ತಿಂಗಳ ನೀರಿನ ಪಾಲನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಧಿಕೃತವಾಗಿ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿರುವ ಕರ್ನಾಟಕದ ಪರ ವಕೀಲರು, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ತೀವ್ರ ಮಳೆಯ ಕೊರತೆ ಮತ್ತು ಬರ...
ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...
ಫ್ಲಿಪ್ಕಾರ್ಟ್, ಅಮೆಜಾನ್ ಮತ್ತು ಮೀಶೋ ಮುಂತಾದ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಶಾಪಿಂಗ್ ಮಾಡುವುದು ಗ್ರಾಹಕರಿಗೆ ಖುಷಿಯ ವಿಚಾರವಾದರೂ, ಇತ್ತೀಚಿನ ದಿನಗಳಲ್ಲಿ ಈ ಇ-ಕಾಮರ್ಸ್ ಕಂಪನಿಗಳಿಗೆ ಬಿಗ್ ಶಾಕ್...