ತಮಿಳುನಾಡು ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಪೊಲೀಸ್ ಇಲಾಖೆಯಲ್ಲಿನ ದೊಡ್ಡ ಮಟ್ಟದ ವರ್ಗಾವಣೆಗಳು ಸದ್ಯ ಗಮನ ಸೆಳೆಯುತ್ತಿವೆ. ಗುರುವಾರ ಹೊರಡಿಸಲಾದ ಸರ್ಕಾರಿ ಆದೇಶದ (GO) ಮೂಲಕ ಗುಪ್ತಚರ ವಿಭಾಗ ಸೇರಿದಂತೆ 10ಕ್ಕೂ ಹೆಚ್ಚು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಈ ಕ್ರಮದಿಂದ ರಾಜ್ಯದ ಭದ್ರತಾ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ಪುನರ್ವ್ಯವಸ್ಥೆ ನಡೆಯುತ್ತಿದೆ. ಹೊಸ ನೇಮಕಾತಿಗಳಲ್ಲಿ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...