Friday, August 7, 2026

Tamil Nādu News

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...

Tamil Nādu: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಬಾಲಕಿ

Tamil Nādu News: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಓರ್ವ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ನಡೆದಿದೆ. ಡಿಸೆಂಬರ್ 10ಕ್ಕೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಕುಸಿದು ಬೀಳುವ ದೃಶ್ಯ ಕ್ಲಾಸಿನಲ್ಲೇ ಇದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 14 ವರ್ಷದ ಅದ್ವಿತಾ ಎಂಬ ವಿದ್ಯಾರ್ಥಿನಿ, ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img