Wednesday, January 21, 2026

Tamil Nadu Politics

AIADMK –ಬಿಜೆಪಿ ಸೀಟು ಹಂಚಿಕೆ ಕಗ್ಗಂಟು!

ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ AIADMK ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆಗಳು ಆರಂಭವಾಗಿವೆ. ಈ ವೇಳೆ ಬಿಜೆಪಿ, AIADMK ಮುಂದೆ 3 ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಗಳು ಹಾಗೂ 56 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅವಕಾಶವನ್ನು ಬೇಡಿಕೆ ಇಟ್ಟಿದೆ ಎನ್ನಲಾಗಿದೆ. AIADMK ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ...

ತಮಿಳುನಾಡನ್ನ ಗೆಲ್ಲೋಕೆ ಪಣ ತೊಟ್ಟ BJP

ಪಶ್ಚಿಮ ಬಂಗಾಳದ ಬಳಿಕ ತಮಿಳುನಾಡಿನಲ್ಲಿ ಅಮಿತ್ ಶಾ ಅವರ ಭರ್ಜರಿ ಚುನಾವಣೆಯ ಕಹಳೆ ಮೊಳಗಿದೆ. ಇದುವರೆಗೆ ಅಧಿಕಾರ ಹಿಡಿಯಲು ಸಾಧ್ಯವಾಗದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆಗಳಿಗೆ ಮುನ್ನವೇ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಂತರ ತಮಿಳುನಾಡಿಗೆ ಭೇಟಿ...

ದಳಪತಿ ವಿಜಯ್ ರಿಂದ ಜನರಿಗೆ ಬಿಗ್ ಪ್ರಾಮಿಸ್: ಪ್ರತಿ ಕುಟುಂಬಕ್ಕೂ ಸ್ವಂತ ಮನೆ, ಬೈಕ್!

ತಮಿಳುನಾಡಿನ ಸ್ಟಾರ್ ನಟ ಹಾಗೂ TVK ಪಕ್ಷದ ನಾಯಕ ದಳಪತಿ ವಿಜಯ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ಪ್ರವೇಶದ ನಂತರ ಜನರಿಂದ ಬೆಂಬಲ ಪಡೆಯುತ್ತಿರುವ ವಿಜಯ್, ಈಗಾಗಲೇ ತಮ್ಮ ಪಕ್ಷದ ಉದ್ದೇಶ ಮತ್ತು ಭರವಸೆಗಳ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೆ ನಡೆದ ಸಂಭ್ರಮ ಸಭೆಯಲ್ಲಿ ಮಾತನಾಡಿದ...

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img