Friday, November 28, 2025

Tamil Nadu Stampede

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img