Monday, August 10, 2026

Tamil nadu

Jallikattu ನಡೆಸಲು ಸರ್ಕಾರದ ಅನುಮತಿ ನೀಡಿದೆ : ಆದರೆ RTPCR ಟೆಸ್ಟ್ ಕಡ್ಡಾಯ

ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ. ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...

ಮಗುವಿನ ಜೀವ ತೆಗೆದ ಟಿವಿ ನೋಡುವ ಆಸೆ: ನದಿಯಲ್ಲಿ ಶವ ಪತ್ತೆ, ಕೊಲೆಗಾರ ಅರೆಸ್ಟ್..!

ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img