Monday, October 27, 2025

#tamil people

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ,...
- Advertisement -spot_img