Friday, July 24, 2026

#tamil people

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img