Monday, September 7, 2026

#tamil people

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

Koppala: ಕುಷ್ಟಗಿ ತಾಲೂಕು ಪಂಚಾಯಿತಿ ಮಳಿಗೆಗಳ ಹರಾಜಿನಲ್ಲಿ ಅಕ್ರಮ ಆರೋಪ!

Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ. ಹರಾಜಿನ...
- Advertisement -spot_img