ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....
ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...