Tuesday, February 11, 2025

#tamilnadfu

Praladh jnoshi: ಕಾವೇರಿ ವಿಚಾರಕ್ಕೆ ಜೋಶಿ ರಾಜಿನಾಮೆ ಕೊಡಬೇಕು; ಮಹದೇವಪ್ಪ..!

ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img