ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...