ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...
ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...
www.karnatakatv.net :ಕರ್ನಾಟಕದಲ್ಲಿ ಗಣೇಶ ಹಬ್ಬ ಆಚರಣೆಗೆ ವಿನಾಯಿತಿ ಸಿಕ್ಕ ಬೆನ್ನಲ್ಲೇ ಇದೀಗ ನೆರೆಯ ತಮಿಳುನಾಡಿನಲ್ಲೂ ಗಣೇಶ ಹಬ್ಬ ಆಚರಣೆಗೆ ನಿಯಮಗಳ ಸಡಿಲಿಕೆ ಮಾಡಲಾಗಿದೆ.
ಸಾರ್ವಜನಿಕ ಒತ್ತಾಯದ ಬಳಿಕ ಗಣೇಶ ಹಬ್ಬದಂದು ರಾಜ್ಯದಲ್ಲಿ ಸಣ್ಣ ದೇವಾಯಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಮಾರ್ಗಸೂಚಿ ಬಿಡುಗಡೆಗೊಳಿಸುವಂತೆ ಹಿಂದು ಸಂಘಟನೆ ಎಚ್ಎಂಕೆ ನ್ಯಾಯಾಲಯದ ಮೆಟ್ಟಿಲು...
Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...