Tuesday, July 15, 2025

tamilnadu government

ಜಯಾ V/S ಸರೋಜಾ ತಮಿಳುನಾಡಿಗೆ CM ಆಗ್ಬೇಕಿತ್ತು? – CM ಚಾನ್ಸ್ ಮಿಸ್ ಹೇಗಾಯ್ತು?

ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...

Bengaluru Airport : ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ?: ತಮಿಳುನಾಡು ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...

ತಮಿಳುನಾಡಲ್ಲೂ ಗ್ರೀನ್ ಸಿಗ್ನಲ್…!

www.karnatakatv.net :ಕರ್ನಾಟಕದಲ್ಲಿ ಗಣೇಶ ಹಬ್ಬ ಆಚರಣೆಗೆ ವಿನಾಯಿತಿ ಸಿಕ್ಕ ಬೆನ್ನಲ್ಲೇ ಇದೀಗ ನೆರೆಯ ತಮಿಳುನಾಡಿನಲ್ಲೂ  ಗಣೇಶ ಹಬ್ಬ ಆಚರಣೆಗೆ ನಿಯಮಗಳ ಸಡಿಲಿಕೆ ಮಾಡಲಾಗಿದೆ.  ಸಾರ್ವಜನಿಕ ಒತ್ತಾಯದ ಬಳಿಕ ಗಣೇಶ ಹಬ್ಬದಂದು ರಾಜ್ಯದಲ್ಲಿ ಸಣ್ಣ ದೇವಾಯಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಮಾರ್ಗಸೂಚಿ ಬಿಡುಗಡೆಗೊಳಿಸುವಂತೆ ಹಿಂದು ಸಂಘಟನೆ ಎಚ್ಎಂಕೆ ನ್ಯಾಯಾಲಯದ ಮೆಟ್ಟಿಲು...
- Advertisement -spot_img

Latest News

ಗಂಡನನ್ನು ನದಿಗೆ ತಳ್ಳಿದ ಹೆಂಡ್ತಿ – ಮೂರೇ ತಿಂಗಳಲ್ಲಿ ವಿಚ್ಛೇದನ!

ಹೆಂಡ್ತಿಯೇ ಗಂಡನನ್ನು ನದಿಗೆ ತಳ್ಳಿದ ಆರೋಪ ಮೇಲೆ ಮೂರೇ ತಿಂಗಳಲ್ಲಿ ಇವರಿಬ್ಬರ ದಾಂಪತ್ಯ ಮುರಿದು ಬಿದ್ದಿದೆ. ಹೌದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ...
- Advertisement -spot_img