Tuesday, September 15, 2026

Tamilnadu MLA Prakash

ತಮಿಳುನಾಡು ಶಾಸಕರ ಕನ್ನಡ ಎಷ್ಟು ಚಂದ! ಕನ್ನಡದಲ್ಲೇ ಮಾತು

ಈ ಬಾರಿ ಗಣೇಶ ಚತುರ್ಥಿಯನ್ನು ಆಗಸ್ಟ್ 27ರಂದು ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾದಲ್ಲಿ ಗಣೇಶನನ್ನು ಕೂರಿಸಲು ಎಲ್ಲೆಡೆ ಪುಟಾಣಿ ಮಕ್ಕಳು ಕಲೆಕ್ಷನ್ ಶುರು ಹಚ್ಚಿಕೊಂಡಿದ್ದಾರೆ. ಏರಿಯಾದ ಸುತ್ತ ಮುತ್ತ ಓಡಾಡುವ ಬೈಕ್, ಕಾರುಗಳನ್ನು ಅಡ್ಡಗಟ್ಟಿ ಕಲೆಕ್ಷನ್‌ಗೆ ಇಳಿದಿದ್ದಾರೆ. ಹೀಗೆ ಪುಟಾಣಿ ಮಕ್ಕಳು ಶಾಸಕರ ಬಳಿ ಹಣ ಕೇಳಲು ಮುಂದಾಗಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img