Karavara News:
ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...