Karavara News:
ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...