Wednesday, August 12, 2026

tamilnadu politics

ಜಯಾ V/S ಸರೋಜಾ ತಮಿಳುನಾಡಿಗೆ CM ಆಗ್ಬೇಕಿತ್ತು? – CM ಚಾನ್ಸ್ ಮಿಸ್ ಹೇಗಾಯ್ತು?

ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಣ್ಣಾ ಮಲೈ

www.karnatakatv.net: ತಮಿಳುನಾಡು: ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಕೆ. ಅಣ್ಣಾಮಲೈ ಅವರನ್ನು ನೇಮಕಮಾಡಲಾಗಿದೆ. ಕೆ ಅಣ್ಣಾ ಮಲೈ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. https://www.youtube.com/watch?v=IdcyA5p6SyM https://www.youtube.com/watch?v=ySY6XgbKWa0 https://www.youtube.com/watch?v=YnMRenTSNXU

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img