Friday, July 11, 2025

#tamilnadu stalin

court judjement ರಾಜ್ಯದ ಜನರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ನ್ಯಾಯಾಲಯದ ಆದೇಶ..!

ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ  ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ. ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img