ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...
ತಮಿಳುನಾಡಿನ ಗರ್ಭಿಣಿ ಮಹಿಳೆಗೆ ಬೆಂಗಳೂರಿನ ಆಟೋ ಚಾಲಕ ಉಚಿತ ಡ್ರಾಪ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆಕೆಯಿಂದ ಯಾವುದೇ ಹಣ ಪಡೆಯದ ಸೇಫ್ ಆಗಿ ಮನೆ ತಲುಪಿಸಿದ್ದಾನೆ. ಸದ್ಯ ಬೆಂಗಳೂರು ಆಟೋ ಚಾಲಕನ ಕಾರ್ಯಕ್ಕೆ ತಮಿಳುನಾಡಿನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ತಮಿಳುನಾಡಿನ ಮಹಿಳೆಗೆ ಉಚಿತವಾಗಿ ಆಟೋ ಸೇವೆ ನಿಡಿದ್ದಕ್ಕಾಗಿ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ಆಟೋ ಚಾಲಕನ ಗುಣಕ್ಕೆ ಮೆಚ್ಚುಗೆ...
ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಹೇಳಿದ್ದಿಷ್ಟು; ಕಾವೇರಿ ನೀರಿನ ವಿಚಾರವಾಗಿ...